ವೋಟ್ ಜಿಹಾದ್ ಮಾಡಿದರೆ ಲವ್ ಜಿಹಾದ್ ಬೆಂಬಲಿಸುವ ಕಾಂಗ್ರೆಸ್ ಅಧಿಕಾರದಲ್ಲಿರೊಲ್ಲ: ಸಿ.ಟಿ.ರವಿ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಮಾತ್ರ ಯಾಕೆ ಇಂಥ ಅನಿಷ್ಟಗಳು ಸಂಭವಿಸುತ್ತವೆ? ಒಂದು ವಾರದ ಅವಧಿಯಲ್ಲಿ ರಾಜ್ಯದ ವಿವಿಧೆಡೆಗಳಲ್ಲಿ ನೇಹಾ ಹಿರೇಮಠ ಹತ್ಯೆ, ದಲಿತ ಯುವಕನ ಹತ್ಯೆ, ಬಿಜೆಪಿ ಕಾರ್ಯಕರ್ತನ ಕೊಲೆ, ಜೈ ಶ್ರೀರಾಮ್ ಎಂದದ್ದಕ್ಕೆ ಥಳಿತ, ಮೋದಿ ಕುರಿತು ಹಾಡು ಬರೆದವನಿಗೆ ಹಲ್ಲೆ ನಡೆದಿದೆ: ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ